Uncategorized
-
ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಜೋಳ ಖರೀದಿಗೆ ಮೇ 31 ರವರೆಗೆ ನೋಂದಣಿ ಕಾರ್ಯ
ಗದಗ: 2023-24 ನೇ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು ಮೇ 31 ರವರೆಗೆ ನೊಂದಣಿ ಕಾರ್ಯ ಕೈಗೊಳ್ಳಲಾಗುವುದು. ನೊಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ …
-
ಗ್ಯಾರಂಟಿ ಸಮಿತಿ ಗದಗ ತಾಲೂಕಾಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ
ಗದಗ : ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಶಿಫಾರಸ್ಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಆದೇಶ ಹೊರಡಿಸಿದ್ದಾರೆ.ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕಗೊಳಿಸಲಾಗಿದೆ. ಸಮಿತಿಯ ಸದಸ್ಯರ ವಿವರ ಇಂತಿದೆ. ಶಂಭು…